Monday, December 22, 2014


ಚಿನ್ಮಯ ವಿದ್ಯಾಲಯ ಕಾಸರಗೋಡುನಲ್ಲಿ ನಡೆದ ಜಿಲ್ಲಾಮಟ್ಟದ ಭಗವದ್ಗೀತಾ ಕಂಠಪಾಠಸ್ಪರ್ಧೆಯಲ್ಲಿ ಎ ವಿಭಾಗದಲ್ಲಿ ತೃತೀಯ ಸ್ಥಾನ ಪಡೆದು ಎರ್ನಾಕುಲಂನಲ್ಲಿ ನಡೆಯುವ ರಾಜ್ಯಮಟ್ಟದ ಸ್ಪರ್ಧೆಗೆ ಆಯ್ಕೆಯಾದ ಸ್ವರ್ಗ ಸ್ವಾಮೀ ವಿವೇಕಾನಂದ ಶಾಲಾ ೧ನೇ ತರಗತಿ ವಿದ್ಯಾರ್ಥಿನಿ ಕುಮಾರಿ ಪ್ರಣೀತಾ ಎಂ.ಎಸ್. 

No comments:

Post a Comment