ಗಣರಾಜ್ಯೋತ್ಸವ
ನಮ್ಮ ಶಾಲೆಯಲ್ಲಿ ಗಣರಾಜ್ಯೋತ್ಸವ ಆಚರಣೆಯ ಅಂಗವಾಗಿ ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷ ಶ್ರೀ ಲಕ್ಷ್ಮೀಪ್ರಿಯ ಶರಳಾಯರವರು ಧ್ವಜಾರೋಹಣಗೈದರು. ಶಾಲಾ ಮುಖ್ಯೋಪಾಧ್ಯಾಯ ಶ್ರೀ ಪಿ.ಶಿವರಾಮ ಭಟ್ ಸ್ವಾಗತಿಸಿದರು. ಶಾಲಾ ವ್ಯವಸ್ಥಾಪಕ ಶ್ರೀ ಹೃಷಿಕೇಷ ವಿ.ಎಸ್ ರವರು ಉಪಸ್ಥಿತರಿದ್ದರು.ಕೊನೆಯಲ್ಲಿ ಸಿಹಿತಿಂಡಿ ವಿತರಣೆಯಾಯಿತು.
No comments:
Post a Comment