ಮಾತೃ ಸಂಗಮದ ವಿಶೇಷ ಸಭೆ
ನಮ್ಮ ಶಾಲೆಯಲ್ಲಿ ಮಾತೃ ಸಂಘದ ವಿಶೇಷ ಸಭೆ ಜರಗಿತು. ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷೆ ಶ್ರೀಮತಿ ಸುಚಿತ್ರ ಮುಂಗ್ಲಿಕಾನ ಇವರು ಅಧ್ಯಕ್ಷ ಸ್ಥಾನವನ್ನು ವಹಿಸಿದ್ದರು. ಇವರು ವರಮಹಾಲಕ್ಷ್ಮಿ ಪೂಜೆಯ ಕರಪತ್ರವನ್ನು ಬಿಡುಗಡೆಗೊಳಿಸಿದರು. ಹಿರಿಯ ಶಿಕ್ಷಕಿ ಶ್ರೀಮತಿ ಗೀತಾ ಕುಮಾರಿ ಯವರು ಪೂಜೆಯ ಸಕಲ ವಿವರವನ್ನು ನೀಡಿದರು. ಶಿಕ್ಷಕಿ ಶ್ರೀಮತಿ ಕಲಾವತಿ ಸ್ವಾಗತಿಸಿದರು. ಶಿಕ್ಷಕಿ ಶ್ರೀಮತಿ ಗೀತಾಂಜಲಿ ಪ್ರಾರ್ಥಿಸಿದರು.
No comments:
Post a Comment