Friday, September 9, 2016


                                  
                          ನಮ್ಮ ಶಾಲೆಯಲ್ಲಿ ಶ್ರೀ ಕೃಷ್ಣಾಷ್ಟಮಿ ಪ್ರಯುಕ್ತ ಶಾಲಾ ಮಕ್ಕಳಿಗೆ ಕೃಷ್ಣ ಭಕ್ತಿಗೀತೆ, ಭಗವದ್ಗೀತಾ ಕಂಠಪಾಠ, ಪುರಾಣ ಕ್ವಿಜ್, ಗೋಬಾಲ ರಚನೆ ಇತ್ಯಾದಿ ಸ್ಪರ್ಧೆಗಳನ್ನು ನಡೆಸಲಾಯಿತು. ವಿಜೇತರಿಗೆ ಶಾಲಾ ಮುಖ್ಯೋಪಾಧ್ಯಾಯರಾದ ಶ್ರೀ.ಪಿ ಶಿವರಾಮಭಟ್ ರವರು ಶಾಲಾ ಎಸೆಂಬ್ಲಿಯಲ್ಲಿ ಬಹುಮಾನವನ್ನು ವಿತರಿಸಿದರು. 


No comments:

Post a Comment